*ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಚಿಕ್ಕಂದುವಾಡಿ ಗ್ರಾಮದ ಬಳಿ ನಡೆದಿದೆ. ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ರಸ್ತೆ ಪಕ್ಕದಲ್ಲಿ ಹೋಗಿ ಬಿದ್ದಿದೆ. ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಮೃತರು ಮಂಡ್ಯ ಮೂಲದವರೆಂದು ತಿಳಿದುಬಂದಿದೆ.Home add -Advt ಕಾರು ಮಲೈ ಮಹದೇಶ್ವರ ಬೆಟ್ಟದತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೊಳ್ಳೆಗಾಲ … Continue reading *ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು*