*ಮತ್ತೊಂದು ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ*

ಧರ್ಮಸ್ಥಳದಿಂದ ವಾಪಾಸ್ ಆಗುತ್ತಿದ್ದಾಗ ದುರಂತHome add -Advt ಪ್ರಗತಿವಾಹಿನಿ ಸುದ್ದಿ: ಓಮಿನಿ ಕಾರು ಹಾಗೂ ಮೆಸ್ಕಾಂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ನಡೆದಿದೆ. ಚಿತ್ರದುರ್ಗ ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಕಾರುಗಳಲ್ಲಿ ಕುಟುಂಬವೊಂದು ಧರ್ಮಸ್ಥಳಕ್ಕೆ ತೆರಳಿತ್ತು. ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಾಪಾಸ್ ಆಗುತ್ತಿದ್ದಾಗ ಓಮಿನಿ ಕಾರು ಮೆಸ್ಕಾಂ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ … Continue reading *ಮತ್ತೊಂದು ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ*