Latest

ಭೀಕರ ಅಪಘಾತ; ಮಹಿಳಾ ವರದಿಗಾರ್ತಿ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ವರದಿಗಾರ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಡೆದಿದೆ.

ಪತಿಯೊಂದಿಗೆ ದ್ವಿಚಕ್ರವಾಹನದಲ್ಲಿ ಸಾಗುತ್ತಿದ್ದ ವೇಳೆ ಗ್ಯಾಸ್ ಲಾರಿ ಡಿಕ್ಕಿಹೊಡೆದಿದ್ದು, ವರದಿಗಾರ್ತಿ ಮೇಲೆಯೇ ಲಾರಿ ಹರಿದಿದೆ. ಸ್ಥಳದಲ್ಲೇ ಪತ್ರಕರ್ತೆ ಸಾವನ್ನಪ್ಪಿದ್ದಾರೆ.

Home add -Advt

46 ವರ್ಷದ ಸಿ.ಆರ್.ಲತಾ ಮೃತ ವರದಿಗಾರ್ತಿ. ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರ್ತಿಆಗಿ ಲತಾ ಕಾರ್ಯನಿರ್ವಹಿಸುತ್ತಿದ್ದರು. ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ಆರ್.ಟಿ.ನಗರ ಸಂಚಾರಿ ಪೊಲೀಸರು ಲಾರಿ ಚಾಲಕ ಸಿದ್ದಿಕ್ ನನ್ನು ಬಂಧಿಸಿದ್ದಾರೆ.

ಇದು ಕೊಲೆ ಎಂಬುದರಲ್ಲಿ ಎರಡು ಮಾತಿಲ್ಲ; ಸಾಕ್ಷ್ಯ ನಾಶಮಾಡಿದ ಸಿದ್ದರಾಮಯ್ಯ ಕ್ಷಮೆ ಕೇಳಲಿ; ಬಿಜೆಪ್ ಸದಸ್ಯ ರವಿಕುಮಾರ್ ಆಗ್ರಹ

https://pragati.taskdun.com/politics/paresh-mesta-death-caseravikumarbjpsiddaramaiah/

Related Articles

Back to top button