*ಭೀಕರ ಅಪಘಾತ: ಸ್ಥಳದಲ್ಲೇ ತಾಯಿ ದುರ್ಮರಣ: ಸಾವು-ಬದುಕಿನ ನಡುವೆ ಮಗಳ ಹೋರಾಟ*

ಪ್ರಗತಿವಾಹಿನಿ ಸುದ್ದಿ: ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಟಾಟಾಏಸ್ ವಾಹನ ಡಿಕ್ಕಿಯಾಗಿ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳು ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ರಾಯಚೂರಿನ ಲಿಂಗಸಗೂರಿನಲ್ಲಿ ನಡೆದಿದೆ. ನಾಗಲಾಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಭಾಗ್ಯಮ್ಮ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾಗ್ಯಮ್ಮ ಅವರ ಮಗಳ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಛತ್ತರದ ಹನುಮಾನ್ ದೇವಸ್ಥಾನಕ್ಕೆ ಭಾಗ್ಯಮ್ಮ ಹಾಗೂ ಮಗಳು ಪಾದಯಾತ್ರೆ ಹೊರಟಿದ್ದರು. ಈ ವೇಳೆ ವೇಗವಾಗಿ ಬಂದ ಟಾಟಾಏಸ್ ವಾಹನ … Continue reading *ಭೀಕರ ಅಪಘಾತ: ಸ್ಥಳದಲ್ಲೇ ತಾಯಿ ದುರ್ಮರಣ: ಸಾವು-ಬದುಕಿನ ನಡುವೆ ಮಗಳ ಹೋರಾಟ*