*ನದಿಗೆ ಉರುಳಿದ ಕಾರು; ರಾಜ್ಯದ ಇಬ್ಬರು ಸೇರಿ 6 ಮಂದಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ರಾಂಚಿ: ಭೀಕರ ಅಪಘಾತದಲ್ಲಿ ರಾಜ್ಯದ ಇಬ್ಬರು ಸೇರಿ 6 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ನಡೆದಿದೆ. ಕೈಲಾಸನಾಥ ದರ್ಶನಕ್ಕೆ ತೆರಳಿ ವಾಪಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಳಿ ನದಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಇಇಬ್ಬರು, ತೆಲಂಗಾಣದ ಇಬ್ಬರು ಹಾಗೂ ಉತ್ತರಾಖಂಡ್ ನ ಇಬ್ಬರು ಮೃತಪಟ್ಟಿದ್ದಾರೆ. ಪಿಥೋರಗಢ ಜಿಲ್ಲೆಯ ಲಖನ್ ಪುರ ಬಳಿ ಈ ಅಪಘಾತ ಸಂಭವಿಸಿದೆ. ಮೃತದೇಹಗಳಿಗಾಗಿ ಶೋಧಕಾರ್ಯ ನಡೆಸಲಾಗಿದೆ. ಈ ಅಪಘಾತದ ಬಗ್ಗೆ ಉತ್ತರಾಖಂಡ … Continue reading *ನದಿಗೆ ಉರುಳಿದ ಕಾರು; ರಾಜ್ಯದ ಇಬ್ಬರು ಸೇರಿ 6 ಮಂದಿ ದುರ್ಮರಣ*