*ಸಾಧನೆ ಯಾರ ಸ್ವತ್ತೂ ಅಲ್ಲ, ಸಾಧಿಸುವ ಛಲ ಬೇಕಷ್ಟೇ: ರವಿ ಕೊಟಾರಗಸ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾಧನೆ ಯಾರ ಸ್ವತ್ತೂ ಅಲ್ಲ. ಅದಕ್ಕೆ ಸಾಧಿಸುವ ಛಲ ಬೇಕಷ್ಟೇ. ಅನೇಕ ತೊಡಕು ಮತ್ತು ಸವಾಲುಗಳ ಮಧ್ಯೆಯೂ, ಶೈಕ್ಷಣಿಕವಾಗಿ ಸಾಧನೆ ಮೆರೆದ ಸರ್ಕಾರಿ ನೌಕರರ ಮಕ್ಕಳು ಹಾಗೂ ಈ ಭಾಗದ ಬಡ ವಿದ್ಯಾರ್ಥಿಗಳನ್ನು ಒಂದೇ ಸೂರಿನಡಿ ಗೌರವಿಸುತ್ತಿರುವ ಈ ಸಂಘದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಸರ್ಕಾರಿ ನೌಕರರ ಸಹಕಾರಿ ಗೃಹ ನಿರ್ಮಾಣ ಸಂಘದ ಉಪಾಧ್ಯಕ್ಷ ರವಿ ಕೋಟಾರಗಸ್ತಿ ಹೇಳಿದರು. ಇಲ್ಲಿನ ವೈಭವ ನಗರದ ವೈಭವ ಹಾಲ್ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಕ್ಕಳ ಪ್ರತಿಭಾ … Continue reading *ಸಾಧನೆ ಯಾರ ಸ್ವತ್ತೂ ಅಲ್ಲ, ಸಾಧಿಸುವ ಛಲ ಬೇಕಷ್ಟೇ: ರವಿ ಕೊಟಾರಗಸ್ತಿ*
Copy and paste this URL into your WordPress site to embed
Copy and paste this code into your site to embed