*ಕಚೇರಿಯಲ್ಲೇ 30 ಸಾವಿರ ಲಂಚ ಸ್ಚೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಎಸಿಪಿ*

ಪ್ರಗತಿವಾಹಿನಿ ಸುದ್ದಿ: ಅವಧಿ ಮೀರಿ ಹೋಟೆಲ್‌ ತೆರೆಯುವ ವಿಚಾರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ತಮ್ಮ ಕಚೇರಿಯಲ್ಲೇ 30 ಸಾವಿರ ಸ್ವೀಕರಿಸುತ್ತಿದ್ದಾಗ ಎಸಿಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಾಗ‌ರ್ ಹೋಟೆಲ್ ಮಾಲೀಕರಿಗೆ ಪ್ರತಿ ತಿಂಗಳಿಗೆ 32 ಸಾವಿರ ರೂಪಾಯಿ ಹಣ ನೀಡುವಂತೆ ಎಸಿಪಿ ಕೃಷ್ಣಮೂರ್ತಿ ಬೇಡಿಕೆ ಇಟ್ಟಿದ್ದರು. ಎಸಿಪಿ ಕೃಷ್ಣಮೂರ್ತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಡಿಯೋ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ಸಾಗರ್ … Continue reading *ಕಚೇರಿಯಲ್ಲೇ 30 ಸಾವಿರ ಲಂಚ ಸ್ಚೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಎಸಿಪಿ*