*ದತ್ತು ಪುತ್ರಿ ನಾಪತ್ತೆ; ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕಲಾವಿದ ದಂಪತಿ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ದತ್ತು ಪುತ್ರಿ ನಾಪತ್ತೆಯಾದ ಕೆಲವೇ ಹೊತ್ತಲ್ಲಿ ಖ್ಯಾತ ಕಲಾವಿದ ದಂಪತಿ, ಸಮಾಜಸೇವಕರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಕಾಪು ತಾಲೂಕಿನ ಮಜೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಲೀಲಾಧರ ಶೆಟ್ಟಿ (68) ಹಾಗೂ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಮಾಡಿಕೊಂಡವರು. ಲೀಲಾಧರ ಶೆಟ್ಟಿ ದಂಪತಿ ರಂಗಭೂಮಿ ಕಲಾವಿದರು. ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರು. ಲೀಲಾಧರ್ ಅವರು ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸಿದ್ದರು. ಕಾಪು … Continue reading *ದತ್ತು ಪುತ್ರಿ ನಾಪತ್ತೆ; ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕಲಾವಿದ ದಂಪತಿ*