*ವಕೀಲೆ ಜೀವಾ ಆತ್ಮಹತ್ಯೆ: DYSP ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಡಿವೈಎಸ್ ಪಿ ಕನಕಲಕ್ಷ್ಮೀ ಅರವನ್ನು ಬಂಧಿಸಿದ್ದಾರೆ. ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿರುವ ಎಸ್ ಐಟಿ ಅಧಿಕಾರಿಗಳು ಇಂದು ಡಿವೈ ಎಸ್ ಪಿ ಕನಕಲಕ್ಷ್ಮೀ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ನವೆಂಬರ್ 22ರಂದು ವಕೀಲೆ ಜೀವಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ನನ್ನ ಸಾವಿಗೆ ಡಿವೈ ಎಸ್ ಪಿ ಕನಕಲಕ್ಷ್ಮಿ ಕಾರಣ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದರು. … Continue reading *ವಕೀಲೆ ಜೀವಾ ಆತ್ಮಹತ್ಯೆ: DYSP ಅರೆಸ್ಟ್*
Copy and paste this URL into your WordPress site to embed
Copy and paste this code into your site to embed