*ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 7ರಂದು ಮನೆಯಿಂದ ಹೊರಹೋದವರು ಏಕಏಕಿ ನಾಪತ್ತೆಯಾಗಿದ್ದರು. ಇದೀಗ ಶ್ರೀರಗಪಟ್ಟಣದ ಬಳಿ ಸಾಯಿ ಆಶ್ರಮದ ಸಮೀಪ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಡಾ.ಸುಬ್ಬಣ್ಣ ಅಯ್ಯಪ್ಪನ್ ಮೈಸೂರಿನ ವಿಶ್ವೇಶ್ವರಯ್ಯ ನಗರದ ಕೈಗಾರಿಕಾ ಪ್ರದೇಶದಲ್ಲಿ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು. ನಾಲ್ಕು ದಿನಗಳ ಹಿಂದೆ ಸ್ಕೂಟರ್ ನಲ್ಲಿ ಮನೆಯಿಂದ ಹೊರ ಹೋದವರು ವಾಪಸ್ ಆಗಿರಲಿಲ್ಲ. … Continue reading *ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed