*ಗುಜರಾತಿನ ಅಹ್ಮದಾಬಾದ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ: ಗುಜರಾತಿನ ಅಹ್ಮದಾಬಾದ್ ನಲ್ಲಿ ನಡೆದ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಭಾಷಣ · ಕಾಂಗ್ರೆಸ್ ನ ಗೌರವಾನ್ವಿತ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೇ, ನೆಚ್ಚಿನ ನಾಯಕರಾದ ಸೋನಿಯಾ ಗಾಂಧೀಜೀಯವರೇ, ರಾಹುಲ್ ಗಾಂಧೀಜಿಯವರೇ, ಪ್ರಿಯಾಂಕ ಗಾಂಧೀಜೀಯವರೇ, ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿಯ ಹಿರಿಯ ಸದಸ್ಯರೆ ಹಾಗೂ ದೇಶದಾದ್ಯಂತದಿಂದ ಆಗಮಿಸಿರುವ ನನ್ನ ಸಹ ಕಾಂಗ್ರೆಸ್ ಕಾರ್ಯಕರ್ತರೇ, · ಭಾರತ ಸ್ವಾತಂತ್ರ್ಯ ಸಂಗ್ರಾಮದ ಪರಂಪರೆಯನ್ನು ಹೊಂದಿರುವ ಅಹ್ಮದಾಬಾದ್ ನಗರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ … Continue reading *ಗುಜರಾತಿನ ಅಹ್ಮದಾಬಾದ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್*