*ಜಗನ್ನಾಥ ರಥಯಾತ್ರೆ ವೇಳೆ ಆನೆಗಳ ದಾಂದಲೆ; ದಿಕ್ಕಾಪಾಲಾಗಿ ಓಡಿದ ಭಕ್ತರು*

ಪ್ರಗತಿವಾಹಿನಿ ಸುದ್ದಿ: ಐತಿಹಾಸಿಕ ಭಗವಾನ್ ಜನ್ನಾಥ ರಥಯಾತ್ರೆ ವೇಳೆ ಅವಘಡ ಸಂಭವಿಸಿದೆ. ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದ ಆನೆಗಳು ದಾಂದಲೆ ನಡೆಸಿದ್ದು, ಭಯ ಭೀತರಾದ ಭಕ್ತರು ದಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ. ಅಹಮದಾಬಾದ್ ನಲ್ಲಿ ನಡೆಯುತ್ತಿರುವ 148ನೇ ಭಗವಾನ್ ಜಗನ್ನಾಥ ರಥಯಾತ್ರೆ ವೇಳೆ ಈ ಘಟನೆ ನಡೆದಿದೆ. ರಥಯಾತ್ರೆ ನಡೆಯುತ್ತಿದ್ದ ವೇಳೆ ಮೂರು ಆನೆಗಳು ನಿಯಂತ್ರಣಕ್ಕೆ ಸಿಗದೇ ಅಡ್ಡಾಡಿಡ್ದಿಯಾಗಿ ಓಡಿ ಭಕ್ತರನ್ನು ಅಟ್ಟಡಿಸಿಕೊಂಡು ಹೋಗಿವೆ. ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ. ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಜೀವ ಭಯದಲ್ಲಿ ದಿಕ್ಕಾಪಾಲಾಗಿ ಓಡಿದ್ದಾರೆ. … Continue reading *ಜಗನ್ನಾಥ ರಥಯಾತ್ರೆ ವೇಳೆ ಆನೆಗಳ ದಾಂದಲೆ; ದಿಕ್ಕಾಪಾಲಾಗಿ ಓಡಿದ ಭಕ್ತರು*