Kannada NewsKarnataka NewsNationalPolitics

*AICC ವರ್ಕಿಂಗ್ ಕಮಿಟಿ ಘೋಷಣೆ: ಕರ್ನಾಟಕದ ಇಬ್ಬರಿಗೆ ಮಾತ್ರ ಸ್ಥಾನ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಎಐಸಿಸಿ ಕಾರ್ಯಕಾರಿಣಿ ಕಮಿಟಿ ಘೋಷಣೆ ಮಾಡಲಾಗಿದೆ. ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಮಾಅತ್ರ ಸ್ಥಾನ ಕೊಡಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕರ್ಜುನ ಖರ್ಗೆ ನೇತೃತ್ವದಲ್ಲಿ ಎಐಸಿಸಿ ವರ್ಕಿಂಗ್ ಕಮಿಟಿ ಘೋಷಣೆಯಾಗಿದ್ದು, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಬಿ.ಕೆ.ಹರಿಪ್ರಸಾದ್ ಅವರಿಗೆ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ.

ಸಮಿತಿ ಸದಸ್ಯರ ಹೆಸರು ಈ ಕೆಳಗಿನಂತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button