*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅನುದಾನಿತ ಶಾಲಾ ಕಾಲೇಜುಗಳಲ್ಲಿನ ಹುದ್ದೆಗಳ ಭರ್ತಿಗೆ ಕ್ರಮ*

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ಪ್ರಗತಿವಾಹಿನಿ ಸುದ್ದಿ; ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ೨೦೧೬ ಜನವರಿಯಿಂದ ಇದುವರೆಗೆ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜೀನಾಮೆ ಇತರೆ ಕಾರಣಗಳಿಂದ ಖಾಲಿ ಇರುವ ಭೋದಕ ಮತ್ತು ಭೋದಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನಪರಿಷತ್ ನಲ್ಲಿ ನಿಯಮ ೩೩೦ ರಡಿ ಸದಸ್ಯರಾದ ಮಧು ಜಿ ಮಾದೇಗೌಡ, ಮರಿ ತಿಬ್ಬೇಗೌಡ, … Continue reading *ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅನುದಾನಿತ ಶಾಲಾ ಕಾಲೇಜುಗಳಲ್ಲಿನ ಹುದ್ದೆಗಳ ಭರ್ತಿಗೆ ಕ್ರಮ*