*ಬೆಳಗಾವಿಯಲ್ಲಿ ಓದಿದ್ದ ವೈದ್ಯ ಕುಟುಂಬ ಏರ್ ಇಂಡಿಯಾ ವಿಮಾನ ದುರಂತದಲ್ಲಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 246 ಜನರು ಸಾವನ್ನಪ್ಪಿದ್ದು, ಇದರಲ್ಲಿ ಬೆಳಗಾವಿಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಾಜಸ್ಥಾನ ಮೂಲದ ವೈದ್ಯನ ಕುಟುಂಬ ಕೂಡ ಮೃತಪಟ್ಟಿದೆ. ಡಾ. ಪ್ರತೀಕ್ ಜೋಶಿ, ಪತ್ನಿ ಕಾಮಿನಿ ಜೋಶಿ ಹಾಗೂ ಮೂವರು ಮಕ್ಕಳು ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಉದಯಪುರದವರಾದ ಡಾ.ಪ್ರತೀಕ್ ಜೋಶಿ ಬೆಳಗಾವಿಯಲ್ಲಿ ಓದಿದ್ದರು. ಈ ಬಗ್ಗೆ ಕೆ ಎಲ್ ಇ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರೂ ವೈದ್ಯಕೀಯ ಕಾಲೇಜು ಸಿಬ್ಬಂದಿ ತಿಳಿಸಿದ್ದಾರೆ. 2000-2005ರ … Continue reading *ಬೆಳಗಾವಿಯಲ್ಲಿ ಓದಿದ್ದ ವೈದ್ಯ ಕುಟುಂಬ ಏರ್ ಇಂಡಿಯಾ ವಿಮಾನ ದುರಂತದಲ್ಲಿ ದುರ್ಮರಣ*