*ವಾಯುಭಾರ ಕುಸಿತ: ರಾಜ್ಯದಲ್ಲಿ ಯೆಲ್ಲೊ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ರಾಜ್ಯದ ಹಲುವು ಜಿಲ್ಲದಯಲ್ಲಿ ಮಳೆ ಬಿಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ರಾಜ್ಯದಲ್ಲಿ ಅಕಾಲಿಕ ಮಲೆ ಸುರಿಯುತ್ತಿರುವುದರಿಂದ ಇದು ತಾಪಮಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ತಾಪಮಾನದ ಪ್ರವೃತ್ತಿಯು ನಿರಂತರ ಉಷ್ಣತೆಯನ್ನು ಸೂಚಿಸುತ್ತದೆ. ವಿಶೇಷವಾಗಿ ಹಗಲಿನ ವೇಳೆಯಲ್ಲಿ ತಾಪಮಾನ ತೀವ್ರ ಹೆಚ್ಚಲಿದೆ. ನಿವಾಸಿಗಳು ಸ್ಥಳೀಯ ಹವಾಮಾನ ಸಲಹೆಗಳ … Continue reading *ವಾಯುಭಾರ ಕುಸಿತ: ರಾಜ್ಯದಲ್ಲಿ ಯೆಲ್ಲೊ ಅಲರ್ಟ್*
Copy and paste this URL into your WordPress site to embed
Copy and paste this code into your site to embed