*ಎರಡನೇ ವಿಮಾನ ನಿಲ್ದಾಣ : ಸಿಎಂಗೆ ಬಿಜೆಪಿ ಬಹಿರಂಗ ಪತ್ರ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯದಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಕನಕಪುರದಲ್ಲಿ ನಿರ್ಮಾಣ ಪ್ರಸ್ತಾವನೆ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. Home add -Advt ಬಿಜೆಪಿಯ ಪ್ರಮುಖ ವಾದಗಳು: ಸಮತೋಲಿತ ಅಭಿವೃದ್ಧಿ ಆಗಬೇಕುಬೆಂಗಳೂರು ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿ ಎಂಬಂತಾಗಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ, ಕಲ್ಯಾಣ ಕರ್ನಾಟಕ, ಮಲೆನಾಡು … Continue reading *ಎರಡನೇ ವಿಮಾನ ನಿಲ್ದಾಣ : ಸಿಎಂಗೆ ಬಿಜೆಪಿ ಬಹಿರಂಗ ಪತ್ರ*