Karnataka News

*ಐಶ್ವರ್ಯಾ ಗೌಡ ಇಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಚಿನ್ನ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಐಶ್ವರ್ಯಾ ಗೌಡಳನ್ನು ಇಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ.

Home add -Advt

ಮಜೈ ಸಂಸದ ಡಿ.ಕೆ.ಸುರೇಸ್ ತಂಗಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಆರೋಪಿ ಐಶ್ವರ್ಯಾ ಗೌಡ ನಿವಾಸದ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

ನಿನ್ನೆ ತಡರಾತ್ರಿ ಐಶ್ವರ್ಯಾ ಗೌಡ ಅವರನ್ನು ಜಡ್ಜ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ಐಶ್ವರ್ಯಾ ಗೌಡ ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

Related Articles

Back to top button