*ಅನಂತನಾಗ ಬಳಿ ಸಿಲುಕಿರುವ ಬೆಳಗಾವಿಯ 35 ಅಮರನಾಥ ಯಾತ್ರಿಗಳು; ದೂರವಾಣಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ ಮಾಜಿ ಶಾಸಕ ಅನಿಲ ಬೆನಕೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉತ್ತರ ಭಾರತದಲ್ಲಿ ವರುಣಾರ್ಭಟಕ್ಕೆ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಮರನಾಥ ಯಾತ್ರೆಗೆ ತೆರಳಿ ವಾಪಸ್ ಆಗುತ್ತಿದ್ದ ಕನ್ನಡಿಗರು ಜಮ್ಮು-ಕಾಶ್ಮೀರದಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ ಬೆಳಗಾವಿಯ 35 ಶಿವ ಭಕ್ತರು ಇದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿಯಿಂದ ತೆರಳಿರುವ 35 ಯಾತ್ರಿಕರು, ಅಮರನಾಥ ಯಾತ್ರೆ ಮುಗಿಸಿ ವಾಪಸ್ಸಾಗುವ ವೇಳೆ ಶ್ರೀನಗರ ಮತ್ತು ಜಮ್ಮು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಅನಂತನಾಗ ಬಳಿ ಸಿಲುಕಿದ್ದು, ಎಲ್ಲಾ ಯಾತ್ರಿಕರು ಸುರಕ್ಷಿತವಾಗಿದ್ದಾರೆ. 3 ದಿನಗಳ ಕಾಲ ಭಾರತೀಯ ಸೇನೆಯ ಬಿ.ಎಸ್.ಎಪ್ ಬೆಸ್ ಕ್ಯಾಂಪ್ … Continue reading *ಅನಂತನಾಗ ಬಳಿ ಸಿಲುಕಿರುವ ಬೆಳಗಾವಿಯ 35 ಅಮರನಾಥ ಯಾತ್ರಿಗಳು; ದೂರವಾಣಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ ಮಾಜಿ ಶಾಸಕ ಅನಿಲ ಬೆನಕೆ*