‘ಹರ್ ಘರ್ ತಿರಂಗಾ’ ಅಭಿಯಾನದಡಿ ಆಯೋಜಿಸಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ‘ಹರ್ ಘರ್ ತಿರಂಗ’ ಅಭಿಯಾನದ ಅಡಿಯಲ್ಲಿ ಆಯೋಜಿಸಲಾಗಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದರು. ಶಾ ಅವರು ತಮ್ಮ ಭಾಷಣದಲ್ಲಿ, “ನಮ್ಮ ಪೂರ್ವಜರು ದೇಶಕ್ಕಾಗಿ ಸ್ವಾತಂತ್ರ್ಯವನ್ನು ಪಡೆಯಲು ದೀರ್ಘಕಾಲ ಹೋರಾಡಿದರು. ಅವರ ತ್ಯಾಗವು ದೇಶದ ಎಲ್ಲಾ ಯುವಕರಿಗೆ ಒಂದು ಪರಂಪರೆಯಾಗಿದೆ. ಹುತಾತ್ಮರ ಗೌರವಾರ್ಥವಾಗಿ ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ಪ್ರತಿ ಮನೆಯಲ್ಲೂ ಧ್ವಜಾರೋಹಣ ಮಾಡುವ ಮೂಲಕ, ‘ಹರ್ … Continue reading ‘ಹರ್ ಘರ್ ತಿರಂಗಾ’ ಅಭಿಯಾನದಡಿ ಆಯೋಜಿಸಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ