ಪ್ರಗತಿವಾಹಿನಿ ಸುದ್ದಿ, ಬೆಳಗಾವಿಕನಿಷ್ಟ 2 ಲಕ್ಷ ಮತಗಳ ಅಂತರದಿಂದ ಗೆಲ್ಲುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ ಸುರೇಶ ಅಂಗಡಿ ಮತ್ತು ಬಿಜೆಪಿ ನಾಯಕರು ಈಗಿನ ಫಲಿತಾಂಶ ನೋಡಿ ತಾವೇ ನಂಬದಂತಾಗಿದ್ದಾರೆ.ಸುರೇಶ ಅಂಗಡಿ ಈಗ ಬರೋಬ್ಬರಿ 3,91,304 ಮತಗಳ ಅಂತರದಿಂದ ಗೆಲುವುದು ಸಾಧಿಸಿದ್ದಾರೆ. ಸುರೇಶ ಅಂಗಡಿಗೆ 7.61 ಲಕ್ಷ ಮತಗಳು ಬಂದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿ.ಎಸ್.ಸಾಧುನವರ್ ಗೆ 3.70 ಲಕ್ಷ ಮತಗಳು ಬಂದಿವೆ. ವಿಶೇಷವೆಂದರೆ ಕಣದಲ್ಲಿದ್ದ ಉಳಿದ ಎಲ್ಲ 55 ಜನರೂ ಠೇವಣಿ ಕಳೆದುಕೊಂಡಿದ್ದಾರೆ. ಉಳಿದವರು ಕನಿಷ್ಟ 249ರಿಂದ ಗರಿಷ್ಟ 8142ರವರೆಗೆ ಮತಗಳನ್ನು ಪಡೆದಿದ್ದಾರೆ.
Read Next
7 hours ago
*BREAKING: ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ಮುಕ್ತಾಯ: ಗುಟ್ಟು ಬಿಟ್ಟುಕೊಡದ ಕೈ ನಾಯಕರು*
9 hours ago
*ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್*
12 hours ago
*ಪತಿ ನಿದ್ದೆಗೆ ಜಾರಿದ್ದಾಗ ಆತನ ಖಾಸಗಿ ಅಂಗ ಕತ್ತರಿಸಿದ ಪತ್ನಿ*
12 hours ago
*ಪಟ್ಟದ ಆಟ: ಹೈಕಮಾಂಡ್ ನಾಯಕರ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ ಮುಖಾಮುಖಿಯಾದ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್*
13 hours ago
*ಬೆಳಗಾವಿಗೆ ಆಗಮಿಸಿದ ಬಿ.ಎಲ್.ಸಂತೋಷ್: ಆತ್ಮೀಯವಾಗಿ ಬರಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ*
13 hours ago
*ತೆರವಾಗಲಿರುವ ಮೇಲ್ಮನೆ ಸದಸ್ಯರ ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟ*
14 hours ago
*ಸಿಎಂ ಸಿದ್ದರಾಮಯ್ಯ ಜೊತೆ ದೆಹಲಿ ಕನ್ನಡ ಭವನದಲ್ಲಿ ಉಪಹಾರ ಸೇವಿಸಿದ ಸಚಿವರು*
15 hours ago
*ಗೃಹಲಕ್ಷ್ಮೀಯರೇ ಗಮನಿಸಿ: ಯೋಜನೆಯಲ್ಲಿ ಮಹತ್ವದ ಬದಲಾವಣೆ: ಇಲ್ಲಿದೆ ಮಾಹಿತಿ*
15 hours ago
*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಸಚಿವರು, ಶಾಸಕರು ದೆಹಲಿಗೆ ದೌಡು*
16 hours ago



