*ರಾಜ್ಯದ ಒಲಂಪಿಕ್ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಂದಿನ ವರ್ಷ ಪ್ಯಾರೀಸ್ ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡAತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದರು. ಶುಕ್ರವಾರದ ಅಧಿವೇಶನದ ವಿಧಾನಪರಿಷತ್‌ನಲ್ಲಿ ಸದಸ್ಯ ಎಸ್.ರುದ್ರೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ಪ್ಯಾರೀಸ್‌ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ 2021-22 ನೇ ಸಾಲಿನಿಂದ ಅಮೃತ ಕ್ರೀಡಾ ದತ್ತು … Continue reading *ರಾಜ್ಯದ ಒಲಂಪಿಕ್ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್*