Latest

*ಅಮುಲ್ ಗೆ , ಕೆ ಎಂ ಎಫ್ ವಿಲೀನಕ್ಕೆ ಬಿಜೆಪಿ ಷಡ್ಯಂತ್ರ; ನಂದಿನಿ ಉಳಿಸಿ, ಬಿಜೆಪಿ ಓಡಿಸಿ; ರಣದೀಪ್ ಸುರ್ಜೇವಾಲಾ ಆಗ್ರಹ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುಜರಾತ್ ನ ಅಮುಲ್ ಗೆ , ಕೆ ಎಂ ಎಫ್ ವಿಲೀನ ಮಾಡಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಅಮುಲ್ ನಲ್ಲಿ ಕೆ ಎಂ ಎಫ್ ವಿಲೀನ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಈಗ ಅಮಿತ್ ಶಾ ಹೇಳಿಕೆಯನ್ನು ಶೋಭಾ ಕರಂದ್ಲಾಜೆ ಬೆಂಬಲಿಸಿದ್ದಾರೆ.

ನಂದಿನಿ ಇಳಿಕೆ, ಅಮುಲ್ ಗಳಿಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರ ಮೂಕ ಬಸವ. ನಂದಿನಿ ಉಳಿಸಿ, ಬಿಜೆಪಿ ಓಡಿಸಿ ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

https://pragati.taskdun.com/amul-brandnandinicm-basavaraj-bommai/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button