*ಮಠಕ್ಕೆ 3ಸಾವಿರ ಎಕರೆ ಭೂಮಿ ದಾನ ಮಾಡಿ ಸನ್ಯಾಸ ಸ್ವಿಕರಿಸಿದ ಉದ್ಯಾಮಿ*

ಪ್ರಗತಿವಾಹಿನಿ ಸುದ್ದಿ : ರಾಜಸ್ಥಾನ ಮೂಲದ ಗಣಿ ಉದ್ಯಮಿಯೊಬ್ಬರು ತಮ್ಮ ಹೆಸರಲ್ಲಿದ್ದ 3 ಸಾವಿರ ಎಕರೆ ಭೂಮಿಯನ್ನು ಮಾಗಡಿ ತಾಲೂಕಿನ ಪಾಲನಹಳ್ಳಿ ಮಠಕ್ಕೆ ಬರೆದು ಸನ್ಯಾಸತ್ವ ಸ್ವೀಕಾರ ಮಾಡಿದ್ದಾರೆ. ಗಣಿ ಉದ್ಯಮಿ ಓಸ್ವಾಲ್‌ ಜೈನ್. ರಾಜಸ್ಥಾನ ಮಾತ್ರವಲ್ಲದೆ, ಮುಂಬೈ, ಗುಜರಾತ್, ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಜಾಗ ಹೊಂದಿದ್ದರು. ಕಲ್ಲಿದ್ದಲು, ಚಿನ್ನ ಹಾಗೂ ಅದಿರಿನ ಗಣಿಗಾರಿಕೆ ಮಾಡುತ್ತಿದ್ದರು. ಈಗ ಜೀವನದಲ್ಲಿ ಮೋಕ್ಷ ಸಾಧನೆಗಾಗಿ 78 ವರ್ಷದ ಓಸ್ವಾಲ್ ಜೈನ್ ಇಷ್ಟು ದೊಡ್ಡ ಪ್ರಮಾಣದ ಜಮೀನನ್ನು ದಾನ ಮಾಡಿ ಸನ್ಯಾಸತ್ವ … Continue reading *ಮಠಕ್ಕೆ 3ಸಾವಿರ ಎಕರೆ ಭೂಮಿ ದಾನ ಮಾಡಿ ಸನ್ಯಾಸ ಸ್ವಿಕರಿಸಿದ ಉದ್ಯಾಮಿ*