*ಎರಡು ರೈಲುಗಳ ನಡುವೆ ಅಪಘಾತ; ಸಾವಿನ ಸಂಖ್ಯೆ 14ಕ್ಕೇರಿಕೆ; 12 ರೈಲುಗಳ ಸಂಚಾರ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಆಂದ್ರಪ್ರದೇಶದ ವಿಜಯನಗರಂ ನಲ್ಲಿ ಎರಡು ಪ್ಯಾಸೇಂಜರ್ ರೈಲುಗಳ ನಡುವೆ ನಿನ್ನೆ ಅಪಘಾತ ಸಂಭವಿಸಿತ್ತು. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಹಲವರು ಗಾಯಗೊಂಡಿದ್ದಾರೆ. ವಿಶಾಖಪಟ್ಟಣಂ-ರಾಯಗಡ ಪ್ಯಾಸೇಂಜರ್ ರೈಲು ಕಾಂತಕಪಲ್ಲಿ ರೈಲು ನಿಲ್ದಾಣದಲ್ಲಿ ಸಿಗ್ನಲ್ ಗಾಗಿ ನಿಂತಿತ್ತು. ಈ ಹೇಳೆ ಹಿಂದಿನಿಂದ ಬಂದ ಮತ್ತೊಂದು ಪ್ಯಾಸೇಂಜರ್ ರೈಲು ವಿಶಾಖಪಟ್ಟಣಂ-ರಾಯಗಡ ಪ್ಯಾಸೇಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂರು ಬೋಗಿಗಳು ಹಳಿ … Continue reading *ಎರಡು ರೈಲುಗಳ ನಡುವೆ ಅಪಘಾತ; ಸಾವಿನ ಸಂಖ್ಯೆ 14ಕ್ಕೇರಿಕೆ; 12 ರೈಲುಗಳ ಸಂಚಾರ ಸ್ಥಗಿತ*