*ಅಂಜಲಿ ಕೊಲೆ ಪ್ರಕರಣ: ಡಿಸಿಪಿ ಪಿ.ರಾಜೀವ್ ಅಮಾನತು*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ನಿರ್ಲಕ್ಷ ವಹಿಸಿದ್ದ ಆರೋಪದ ಮೇಲೆ ಈಗಾಗಲೇ ಪೊಲೀಸ್ ಇನ್ಸ್​ಪೆಕ್ಟರ್ ಹಾಗೂ ಮಹಿಳಾ ಹೆಡ್‌ಕಾನ್ಸ್​ಟೆಬಲ್ ಅವರನ್ನು ಅಮಾನತು ಮಾಡಲಾಗಿತ್ತು. ಈಗ ಮತ್ತೊಬ್ಬ ಹಿರಿಯ ಪೊಲೀಸ್​ ಅಧಿಕಾರಿಯ ತಲೆದಂಡವಾಗಿದೆ.  ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ಅಮಾನತಾದ ಅಧಿಕಾರಿಯಾಗಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.  ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ … Continue reading *ಅಂಜಲಿ ಕೊಲೆ ಪ್ರಕರಣ: ಡಿಸಿಪಿ ಪಿ.ರಾಜೀವ್ ಅಮಾನತು*