*ನಾಳೆಯಿಂದ ಅನ್ನಭಾಗ್ಯ ಉಚಿತ ಅಕ್ಕಿ ಯೋಜನೆ ಆರಂಭ; 5ಕೆಜಿ ಬದಲು ಹಣ ವಿತರಣೆ; ಸಚಿವ ಕೆ.ಹೆಚ್.ಮುನಿಯಪ್ಪ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆ ಆರಂಭವಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ನಾಳೆಯಿಂದ ಅನ್ನಭಾಗ್ಯ ಯೋಜನೆ ಆರಂಭವಾಗಲಿದ್ದು, 5 ಕೆಜಿ ಉಚಿತ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡಲಾಗುತ್ತದೆ ಎಂದರು. ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಹಾಕಲಾಗುತ್ತದೆ. ಶೇ.90ರಷ್ಟು ಜನರಿಗೆ ಬ್ಯಾಂಕ್ ಖಾತೆಗಳು ಇರುವ ಬಗ್ಗೆ ಮಾಹಿತಿ ಇದೆ. ಬ್ಯಾಂಕ್ ಅಕೌಂಟ್ ಇಲ್ಲದವರು ಹೊಸದಾಗಿ … Continue reading *ನಾಳೆಯಿಂದ ಅನ್ನಭಾಗ್ಯ ಉಚಿತ ಅಕ್ಕಿ ಯೋಜನೆ ಆರಂಭ; 5ಕೆಜಿ ಬದಲು ಹಣ ವಿತರಣೆ; ಸಚಿವ ಕೆ.ಹೆಚ್.ಮುನಿಯಪ್ಪ ಮಾಹಿತಿ*