*ಕಮಿಷನ್ ಆಮಿಷಕ್ಕೆ ಹೊರ ರಾಜ್ಯದಿಂದ ಅಕ್ಕಿ ಖರೀದಿ ಎಂದು ಆರೋಪಿಸಿದ ಬಿ.ವೈ. ವಿಜಯೇಂದ್ರಗೆ ಸಿಎಂ ತಿರುಗೇಟು*

ಛತ್ತೀಸ್ ಗಡದಲ್ಲಿ1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ … Continue reading *ಕಮಿಷನ್ ಆಮಿಷಕ್ಕೆ ಹೊರ ರಾಜ್ಯದಿಂದ ಅಕ್ಕಿ ಖರೀದಿ ಎಂದು ಆರೋಪಿಸಿದ ಬಿ.ವೈ. ವಿಜಯೇಂದ್ರಗೆ ಸಿಎಂ ತಿರುಗೇಟು*