*ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತ 144 ಸೆಕ್ಷನ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಠಾಣೆಯ ಸುತ್ತಲೂ ಶಾಮಿಯಾನ ಹಾಕಿ ಠಾಣೆಯ ಒಳಗೆ ನಡೆಯುವ ಯಾವುದೇ ಚಟುವಟಿಕೆಗಳು ಕಾಣದಂತೆ ಕ್ರಮ ಕೈಗೊಳ್ಳಲಾಗಿದೆ. ದರ್ಶನ್ ಅಭಿಮಾನಿಗಳು ಪೊಲೀಸ್ ಠಾಣೆಯ ಬಳಿ ಜಮಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ … Continue reading *ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತ 144 ಸೆಕ್ಷನ್ ಜಾರಿ*