Kannada NewsNational

ಮತ್ತೆ ಮೂವರಿಗೆ ಭಾರತ ರತ್ನ ಘೋಷಣೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಲಾಗಿದೆ.

ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹ ರಾವ್, ಚೌದರಿ ಚರಣ ಸಿಂಗ್ ಮತ್ತು ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಲಾಗಿದೆ.

Home add -Advt

ಈಚೆಗಷ್ಟೆ ಮಾಜಿ ಉಪಪ್ರಧಾನಿ ಲಾಲ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗಿತ್ತು. ಇದೀಗ ಮತ್ತೆ ಮೂವರಿಗೆ ಈ ಅತ್ಯುನ್ನತ ಗೌರವ ಸಿಕ್ಕಿದೆ.

Related Articles

Back to top button