Kannada NewsKarnataka NewsLatest

*ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ದೆಹಲಿ:

ರಾಮ ಮಂದಿರ ಲೋಕಾರ್ಪಣೆಯ ಈ ಐತಿಹಾಸಿಕ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಘೋಷಿಸಿದ್ದಾರೆ.

ಅಯೋಧ್ಯೆ ರಾಮ ಪ್ರತಿಷ್ಥಾಪನೆ ಸಮಾರಂಭದ ಬಳಿಕ ನೂತನ ಯೋಜನೆಗೆ ಕಾರ್ಯಕ್ರಮ ಬಳಿಕ ಇದೀಗ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಘೋಷಣೆ ಮಾಡಿದ್ದಾರೆ.

ದೇಶದಲ್ಲಿ 1 ಕೋಟಿ ಮನೆಗೆ ಮೇಲ್ಛಾವಣಿ ಸೋಲಾರ್ ಘಟಕ ಅಳವಡಿಸಿ ವಿದ್ಯುತ್ ಡೆಯುವ ಮೊದಲ ಹಂತದ ಯೋಜನೆಗೆ ಪ್ರಧಾನಿ ಚಾಲನೆ ನೀಡಿದ್ದಾರೆ.

*ಅಮ್ಮಿನಬಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯರ ನುಡಿ -ಯುವಕರು ಶ್ರೀರಾಮನ ಮೌಲ್ಯಾದರ್ಶಗಳನ್ನು ಪಾಲಿಸಬೇಕು*

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button