ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಮತ್ತೊಂದು ವಿನೂತನ ಕಾರ್ಯಕ್ರಮ; ಸಮಸ್ಯೆಗಳನ್ನು ಅರಿಯಲು ಸರಣಿ ಕಾರ್ನರ್ ಮೀಟಿಂಗ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿನೂತನ ಕಾರ್ಯಕ್ರಮಗಳ ಮೂಲಕ ಜನ ಮನ ಗೆದ್ದಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇದೀಗ ಮತ್ತೊಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದಾರೆ. ತಾವೇ ಖುದ್ದಾಗಿ ಗ್ರಾಮಗಳಿಗೆ ತೆರಳಿ ಅಲ್ಲಿನ ಮುಖಂಡರ ಜೊತೆ ಕುಳಿತು ಸಮಸ್ಯೆ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿ ಪರಿಹಾರ ಕಂಡು ಹಿಡಿಯುವ ವಿಶಿಷ್ಟ ಕಾರ್ಯಕ್ರಮವಿದು.  ಸೋಮವಾರ ಬೆಳಗ್ಗೆ ಹಿಂಡಲಗಾ ಗ್ರಾಮಕ್ಕೆ ತೆರಳಿದ ಸಚಿವರು, ಗ್ರಾಮದ ಲಕ್ಷ್ಮೀ ನಗರ, ವಿನಾಯಕ ನಗರ … Continue reading ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಮತ್ತೊಂದು ವಿನೂತನ ಕಾರ್ಯಕ್ರಮ; ಸಮಸ್ಯೆಗಳನ್ನು ಅರಿಯಲು ಸರಣಿ ಕಾರ್ನರ್ ಮೀಟಿಂಗ್