*ಎಪಿಎಂಸಿ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ ಇಬ್ಬರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಅನ್ನಪೂರ್ಣವಾಡಿ ರಾಯಲ್ ಪಬ್ಲಿಕ್ ಸ್ಕೂಲ್ ಬಳಿ ಗಾಂಜಾ ಸೇವಿಸಿರುವ ಅನುಮಾನದ ಮೇರಿಗೆ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢವಾಗಿದೆ. ಕುಮಾರ ಉಮೇಶ ಚರಂತಿಮಠ (26) ಹಾಗೂ ವಿಜಯಕುಮಾರ ಶೇಖರ ಸುತಗಟ್ಟಿ (27) ಬಂದಿತ ಆರೋಪಿಗಳುHome add -Advt ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.21/2026 ಕಲಂ.27(b) ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ. *BREAKING: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು*
Copy and paste this URL into your WordPress site to embed
Copy and paste this code into your site to embed