Anvekar add 3.jpg
Gokak Jyotishi add
KLE 1099

*Breaking News* *ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ*

*Appointment of BJP in-charges for Karnataka assembly elections*

Beereshwara add 22

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ ಅವರು ಕರ್ನಾಟಕ ವಿಧಾನ ಸಭೆ ಚುನಾವಣೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ ಅವರು ಸಹ ಉಸ್ತುವಾರಿಗಳಾಗಿ ನೇಮಕವಾಗಿದ್ದಾರೆ.  ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ತಿಳಿಸಲಾಗಿದೆ.

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ವಾಟ್ಸಪ್ ಗ್ರುಪ್ ಸೇರಲು 8197712235 ನಂಬರ್ ಗೆ ನ್ಯೂಸ್ ಎಂದು ಮೆಸೇಜ್ ಮಾಡಿ

ಪ್ರಗತಿವಾಹಿನಿ YouTube subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ