*ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ; ತೀರ್ಥಹಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಜಾತಿ ನಿಂದನೆ ಅಡಿ ಪ್ರಕರಣ ದಾಖಲಾಗಿದೆ. ಮಲ್ಲಿಕಾರ್ಜುನ ಖರ್ಗೆ, ಸಚಿವ ಈಶ್ವರ ಖಂಡ್ರೆ ಬಗ್ಗೆ ಅರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ದಲಿತ ಮುಖಂಡ ಹರ್ಷೇಂದ್ರ ಕುಮಾರ್, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಠಾಣೆಯಲ್ಲಿ ಜಾತಿನಿಂದನೆ ಕೇಸ್ ದಾಖಲಿಸಿದ್ದಾರೆ.Home add -Advt ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ನಾಯಕರು ಪ್ರತಿಭಟನೆ … Continue reading *ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು*
Copy and paste this URL into your WordPress site to embed
Copy and paste this code into your site to embed