*ಸ್ವಪಕ್ಷದವರ ವಿರುದ್ಧವೇ ಕಿಡಿಕಾರಿದ ಮಾಜಿ ಸಚಿವ ಅರವಿಂದ್ ಲಿಂಬಾವಳಿ* *ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ*

ಪ್ರಗತಿವಾಹಿನಿ ಸುದ್ದಿ: ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಘೀ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಸ್ವಪಕ್ಷದವರ ವಿರುದ್ಧವೇ ಕಿಡಿಕಾರಿದ್ದಾರೆ. ಪ್ರವಾಹಕ್ಕೂ ಮೊದಲು ಈ … Continue reading *ಸ್ವಪಕ್ಷದವರ ವಿರುದ್ಧವೇ ಕಿಡಿಕಾರಿದ ಮಾಜಿ ಸಚಿವ ಅರವಿಂದ್ ಲಿಂಬಾವಳಿ* *ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ*