*ಅರಿಹಂತ ಗ್ರುಪ್ ಚೇರಮನ್, ಸಹಕಾರ ರತ್ನ ರಾವಸಾಹೇಬ ಪಾಟೀಲ ನಿಧನ*

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹಿರಿಯ ಸಹಕಾರಿ ಧುರಿಣರು, ಸಾಮಾಜಿಕ, ರಾಜಕೀಯ, ಧಾರ್ಮಿಕ, ಸಹಕಾರಿ ಕ್ಷೇತ್ರದ ಹಿರಿಯ ನಾಯಕ, ಸಹಕಾರಿ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ರಾವಸಾಹೇಬ ಪಾಟೀಲ (ದಾದಾ) (ವಯಸ್ಸು ೮೩) ಮಂಗಳವಾರ ಬೆಳಿಗ್ಗೆ ೧೦.೪೦ ಕ್ಕೆ ನಿಧನರಾದರು. ಅವರು, ಪತ್ನಿ ಮೀನಾಕ್ಷಿ, ಪುತ್ರರಾದ ಅಭಿನಂದನ್ ಪಾಟೀಲ, ಉತ್ತಮ ಪಾಟೀಲ ಮತ್ತು ಪುತ್ರಿ ದೀಪಾಲಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.ಮಗಳವಾರ ಮಧ್ಯಾಹ್ನ ೨.೩೦ರ ಸುಮಾರಿಗೆ ಅವರ ಪಾರ್ಥಿವದ ಅಂತ್ಯಯಾತ್ರೆ ಬೋರಗಾಂವ ಪಟ್ಟಣದಲ್ಲಿಯ ಪ್ರಮುಖ ಬಿದಿಗಳಲ್ಲಿ … Continue reading *ಅರಿಹಂತ ಗ್ರುಪ್ ಚೇರಮನ್, ಸಹಕಾರ ರತ್ನ ರಾವಸಾಹೇಬ ಪಾಟೀಲ ನಿಧನ*