*ಶಹಾಪೂರ ಠಾಣೆ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ 3 ಜನರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ವಸ್ತುಗಳನ್ನು ಸೇವನೆ ಮಾಡುತ್ತಿದ್ದ ಅನುಮಾನದ ಮೇರೆಗೆ ಮೂವರು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಮೂವರು ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ.‌ ಪ್ರತ್ಯೇಕ ಮೂರು ಪ್ರಕರಣದಲ್ಲಿ ಬೆಳಗಾವಿಯ ಶಹಾಪೂರು ಠಾಣೆಯ ಪೊಲೀಸರು ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.‌Home add -Advt ಜಿನೇಂದ್ರ ರತ್ನಪ್ಪಾ ಬಿಲ್ಸ್ (33),  ಪ್ರಶಾಂತ ರಮೇಶ ಕಾಕತಕರ (21) ಹಾಗೂ ಕಿರಣ ವಿಜಯ ಶದಚಿದರೆ (26) ಎಂಬುವರನ್ನು ಬಂಧಿಸಿದ್ದಾರೆ. ಈ ಮೂರು ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. … Continue reading *ಶಹಾಪೂರ ಠಾಣೆ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ 3 ಜನರ ಬಂಧನ*