*ವಕೀಲರು ಹೋರಾಟಕ್ಕೆ ಇಳಿದಿರುವದರಿಂದ ಮೀಸಲಾತಿ ಹೋರಾಟ ತಾರ್ಕಿಕ ಅಂತ್ಯ ಕಾಣುವ ಭರವಸೆ ಇದೆ: ಕೂಡಲಸಂಗಮ ಶ್ರೀ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತಕ್ಕೆ ಸ್ವಾತಂತ್ರ್ಯಕೊಡಿಸುವಲ್ಲಿ ಯಶಸ್ವಿಯಾದ ವಕೀಲರು, ಪಂಚಮಸಾಲಿ 2ಎ ಮೀಸಲಾತಿ ಹೊರಾಟಕ್ಕೆ ಧುಮಕಿರುವದರಿಂದ ಮೀಸಲಾತಿ ದೊರೆಯುವದರಲ್ಲಿ ಸಂದೇಹವೆ ಇಲ್ಲ ಎಂದು ಮಿಸಲಾತಿ ಪ್ರವರ್ತಕ ಕೂಡಲಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು  ಬಸವಜಯಮೃತ್ಯುಂಜಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಬೈಲಹೊಂಗಲ ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ವಕೀಲರ ಸಭೆಯಲ್ಲಿ ಆರ್ಶಿವಚನ ನೀಡಿದ ಅವರು, ಕಣ್ಣಿದ್ದು ಕುರಾಡಾದ, ಕಿವಿಯಿದ್ದು ಕಿವುಡಾದ ಪ್ರಸ್ತುತ ಸರ್ಕಾರದಲ್ಲಿ ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ಮನ್ನಣೆ ಸಿಗದಿರುವುದು ಹಾಗೂ ನಮ್ಮ … Continue reading *ವಕೀಲರು ಹೋರಾಟಕ್ಕೆ ಇಳಿದಿರುವದರಿಂದ ಮೀಸಲಾತಿ ಹೋರಾಟ ತಾರ್ಕಿಕ ಅಂತ್ಯ ಕಾಣುವ ಭರವಸೆ ಇದೆ: ಕೂಡಲಸಂಗಮ ಶ್ರೀ*