Kannada News

ಬೆಳಗಾವಿಗೆ ಗುರುವಾರ ಅಶೋಕ ಚವ್ಹಾಣ: ಲಕ್ಷ್ಮೀ ಹೆಬ್ಬಾಳಕರ್ ಪರ ಪ್ರಚಾರ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ್,  ವಿಧಾನ ಪರಿಷತ್ ಸದಸ್ಯ ಸತೇಜ್  ಪಾಟೀಲ ( ಬಂಟಿ ಪಾಟೀಲ್ ) ಹಾಗೂ ಮಾಜಿ ಸಚಿವ ವಿಶ್ವಜಿತ್ ಕದಂ ಅವರು ಗುರುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಸಂಜೆ 4 ಗಂಟೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ   ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ  ಪ್ರಚಾರ ಸಭೆಯಲ್ಲಿ ಅಶೋಕ ಚವ್ಹಾಣ, ಸತೇಜ್ ಪಾಟೀಲ್ ಮತ್ತು ವಿಶ್ವಜೀತ್ ಕದಂ ಪಾಲ್ಗೊಳ್ಳುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button