Kannada NewsKarnataka NewsLatest

*ಹೃದಯಾಘಾತದಿಂದ ASI ಸಾವು*

ಪ್ರಗತಿವಾಹಿನಿ ಸುದ್ದಿ: ಕರ್ತವ್ಯದ ಮೇಲೆ ರಾಜಸ್ಥಾನಕ್ಕೆ ತೆರಳಿದ್ದ ಹೊಸಪೇಟೆ ಠಾಣೆ ಎ ಎಸ್ ಐ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೊಸಪೇಟೆ ಗ್ರಾಮೀಣ ಠಾಣೆಯ ಎ ಎಸ್ ಐ ಹಾಲಪ್ಪ ಹೃದಯಾಘಾತಕ್ಕೆ ಬಲಿಯಾದವರು. ರಾಜಸ್ಥಾನದ ಜೋಧಪುರದಲ್ಲಿ ಮೃತಪಟ್ಟಿದ್ದಾರೆ.

ಕರ್ತವ್ಯದ ಮೇಲೆ ಹೊಸಪೇಟೆಯಿಂದ ರಾಜಸ್ಥಾನದ ಜೋಧಪುರಕ್ಕೆ ಎ ಎಸ್ ಐ ಹಾಲಪ್ಪ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳು ತೆರಳಿದ್ದರು. ಈ ವೇಳೆ ಹಾಲಪ್ಪ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೃತ ಎ ಎಸ್ ಐವಿಜಯನಗರ ಜಿಲ್ಲೆಯ ಹೂವಿನಹಡಗಲಿ ಗ್ರಾಮದವರು.

Home add -Advt


Related Articles

Back to top button