ಪ್ರಗತಿವಾಹಿನಿ ಸುದ್ದಿ: ಕರ್ತವ್ಯದ ಮೇಲೆ ರಾಜಸ್ಥಾನಕ್ಕೆ ತೆರಳಿದ್ದ ಹೊಸಪೇಟೆ ಠಾಣೆ ಎ ಎಸ್ ಐ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೊಸಪೇಟೆ ಗ್ರಾಮೀಣ ಠಾಣೆಯ ಎ ಎಸ್ ಐ ಹಾಲಪ್ಪ ಹೃದಯಾಘಾತಕ್ಕೆ ಬಲಿಯಾದವರು. ರಾಜಸ್ಥಾನದ ಜೋಧಪುರದಲ್ಲಿ ಮೃತಪಟ್ಟಿದ್ದಾರೆ. ಕರ್ತವ್ಯದ ಮೇಲೆ ಹೊಸಪೇಟೆಯಿಂದ ರಾಜಸ್ಥಾನದ ಜೋಧಪುರಕ್ಕೆ ಎ ಎಸ್ ಐ ಹಾಲಪ್ಪ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳು ತೆರಳಿದ್ದರು. ಈ ವೇಳೆ ಹಾಲಪ್ಪ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೃತ ಎ ಎಸ್ ಐವಿಜಯನಗರ ಜಿಲ್ಲೆಯ ಹೂವಿನಹಡಗಲಿ ಗ್ರಾಮದವರು. Home add … Continue reading *ಹೃದಯಾಘಾತದಿಂದ ASI ಸಾವು*
Copy and paste this URL into your WordPress site to embed
Copy and paste this code into your site to embed