Kannada NewsLatestNational

*ನಾಡದೋಣಿ ಮುಳುಗಿ ದುರಂತ: ವಿದ್ಯಾರ್ಥಿಗಳು ಸೇರಿ ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ನಾಡದೋಣಿ ಮುಳುಗಿ ಮುದ್ಯಾರ್ಥಿಗಳು ಸೇರಿ ಐವರು ಜಲಸಮಾಧಿಯಾಗಿರುವ ಘಟನೆ ಬ್ರಹ್ಮಪುತ್ರ ನದಿಯಲ್ಲಿ ನಡೆದಿದೆ.

ಅಸ್ಸಾಂನ ನಲ್ಬರಿ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಈ ದುರಂತ ಸಂಭವಿಸಿದೆ. ದೋಣಿ ನದಿಯಲ್ಲಿ ಮಗುಚಿಬಿದ್ದು, ವಿದ್ಯಾರ್ಥಿಗಳು ಸೇರಿ ಐವರು ಸಾವನ್ನಪ್ಪಿದ್ದಾರೆ. ಹಲವರು ನೀರುಪಾಲಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಬೋಟ್ ನಲ್ಲಿ 20 ಜನರು ಇದ್ದರು. ಬೋಟ್ ಏಕಾಏಕಿ ನದಿಯಲ್ಲಿ ಮಗುಚಿ ಬಿದ್ದ ಪರುಣಾಮ ಈ ದುರಂತ ಸಂಭವಿಸಿದೆ.

Home add -Advt

Related Articles

Back to top button