*ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಸೋಲುವ ಭಯದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.Home add -Advt ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಪಾಕಿಸ್ತಾನ ವಿಚಾರವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅವರು ದುರ್ಬಲರಾಗಿದ್ದಾರೆ. ಹೀಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ತಮ್ಮ ಕೆಲಸಗಳ … Continue reading *ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*