
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್ ಮೊದಲಾದವರು ನಮನ ಸಲ್ಲಿಸಿದರು.
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಅಜಾತಶತೃ, ಮಹಾನ್ ಮುತ್ಸದ್ದಿ, ಮಾಜಿ ಪ್ರಧಾನಮಂತ್ರಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ನಿಮಿತ್ತ ಬೆಂಗಳೂರಿನಲ್ಲಿ ಭಾನುವಾರ ಅವರಿಗೆ ಪುಷ್ಪನಮನ ಸಲ್ಲಿಸಲಾಯಿತು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್ ಮೊದಲಾದವರು ನಮನ ಸಲ್ಲಿಸಿದರು.