Kannada NewsKarnataka News

ಪಂಡಿತ ದೀನದಯಾಳ ಉಪಾಧ್ಯಾಯರ ಜಯಂತಿ ಆಚರಣೆ

 

Home add -Advt

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ಪಂಡಿತ ದೀನದಯಾಳ ಉಪಾಧ್ಯಾಯರ ಜಯಂತಿ ಆಚರಿಸಲಾಯಿತು.

ಬಿಜೆಪಿ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಪಂಡಿತ ದೀನದಯಾಳ ಉಪಾಧ್ಯಾಯರ ಕುರಿತು ಮಾತನಾಡಿದರು. ಮಹಾನಗರ ಜಿಲ್ಲಾ ಕಾರ್ಯದರ್ಶಿ ಗಜೇಶ ನಂದಗಡಕರ್, ರಾಜನ್ ಜಾಧವ, ಸೋನಲ್ ಸಪ್ಕಾಲ್, ಹನುಮಂತ ಜಾಧವ ಮೊದಲಾದವರು ಇದ್ದರು.

 

Related Articles

Back to top button