-
Belagavi News
ಶಾಲೆಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಗಂಭೀರ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ಹಾಗೂ ಶಾಲೆಗಳಿಗೆ ದಿಢೀರ್ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಶೌಚಾಲಯ ಹಾಗೂ ಮೂತ್ರಾಲಗಳಲ್ಲಿ ಅಸ್ವಚ್ಛತೆ ಕಂಡು ಬಂದಲ್ಲಿ ಸಂಬಂಧಿಸಿದ ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು. ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿ ಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು. ವಿದ್ಯುತ್ ಸೌಲಭ್ಯವಿಲ್ಲದಿದ್ದಲ್ಲಿ ಅಂತಹ ಶಾಲೆಗಳ ಪಟ್ಟಿ ತಯಾರಿಸಿ ಹೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು. ಶಾಲೆಗಳಲ್ಲಿರುವ ಡೆಸ್ಕ್ ಗಳ ಸಂಖ್ಯೆ ಪರಿಶೀಲಿಸಿ ಹೆಚ್ಚಾಗಿರುವ ಶಾಲೆಗಳಿಂದ ಅವಶ್ಯಕತೆ ಇರುವ ಶಾಲೆಗಳಿಗೆ ಹಸ್ತಾಂತರಿಸುವ ಕಾರ್ಯವನ್ನು ಬಿ.ಆರ್.ಸಿ.ಗಳು ಒಳಗೊಂಡ ತಂಡ ರಚಿಸಿಕೊಂಡು ಅಭಿಯಾನ ನಡೆಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವ ತಯಾರಿ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪ್ರಗತಿಗಾಗಿ ರೆಮಿಡಿಯಲ್ ಕ್ಲಾಸ್ ಮಾಡಬೇಕು. ಕಡಿಮೆ ಫಲಿತಾಂಶ ಬಂದ ವಿಷಯಕ್ಕೆ ಹೆಚ್ಚು ಒತ್ತು ನೋಡಿ ಮಕ್ಕಳ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು ಪದವಿ ಪೂರ್ವ ಉಪನಿರ್ದೇಶಕರಾದ ಕಾಂಬಳೆ, ಬೆಳಗಾವಿ ಹಾಗೂ…
Read More » -
Belagavi News
ಗಮನಿಸಿ: ವಿದ್ಯುತ್ ವ್ಯತ್ಯಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ೧೧೦ ಕೆ.ವಿ ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ನಿರ್ವಹಣೆ ಕಾರ್ಯದ ಪ್ರಯುಕ್ತ ಸ್ವೀಕರಣಾ ಕೇಂದ್ರದಿಂದ ಬೆಳಗಾವಿ ಕೇಲವು ನಗರದಲ್ಲಿ ಫೆ.೧೧ ರಂದು…
Read More » -
Karnataka News
ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಚಿಕಿತ್ಸೆ ಪಡೆಯಿರಿ – ಸಚಿವ ಮಧು ಬಂಗಾರಪ್ಪ ಸಲಹೆ
*ಕೆಎಫ್ಡಿ ಬಾಧಿತ ಪ್ರದೇಶದಲ್ಲಿ ಜ್ವರ ಪ್ರಕರಣಗಳಿಗೆ ಶೀಘ್ರ ಚಿಕಿತ್ಸೆ ಪಡೆಯಲು ಸಚಿವರ ಮನವಿ* ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ : ಮಂಗನ ಕಾಯಿಲೆ ಬಾಧಿತ ಪ್ರದೇಶದ ಜನರು ಜ್ವರದಂತಹ…
Read More » -
Kannada News
*ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ; 2 ಜಾತಿ ಪರಿಶಿಷ್ಟ ಪಂಗಡಕ್ಕೆ*
ಪ್ರಗತಿವಾಹಿನಿ ಸುದ್ದಿ: ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ…
Read More » -
National
ಮತ್ತೆ ಮೂವರಿಗೆ ಭಾರತ ರತ್ನ ಘೋಷಣೆ
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಲಾಗಿದೆ. ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹ ರಾವ್, ಚೌದರಿ ಚರಣ ಸಿಂಗ್ ಮತ್ತು ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ…
Read More » -
Kannada News
ಡಾ.ಸರಜೂ ಕಾಟ್ಕರ್ ಸಹೋದರಿ ನಿಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರಿಯ ಸಾಹಿತಿ ಡಾ ಸರಜೂ ಕಾಟ್ಕರ್ ಅವರ ಹಿರಿಯ ಸಹೋದರಿ ಲಕ್ಷ್ಮೀಬಾಯಿ ತಾವರೆ ಶುಕ್ರವಾರ ಬೆಳಗಿನಜಾವ ಬೆಳಗಾವಿಯಲ್ಲಿ ವಿಧಿವಶ ಆಗಿದ್ದಾರೆ. ಕೆಲಕಾಲದಿಂದ ಅನಾರೋಗ್ಯದಿಂದ…
Read More » -
Belagavi News
ಉಚಿತ ಆರೋಗ್ಯ ಮಾಹಿತಿ ಕಾರ್ಯಾಗಾರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: *ದಿನಾಂಕ 10-02-2024, ಶನಿವಾರ ಬೆಳಿಗ್ಗೆ 10 ಗಂಟೆಗೆ ಚನ್ನಮ್ಮ ನಗರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದಲ್ಲಿ ಉಚಿತ ಪೂಟ್ ಪಲ್ಸ್ ಥೆರಪಿಯ ಪ್ರಯುಕ್ತ…
Read More » -
Belagavi News
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಪಟ್ಟಿ ಅಂತಿಮ- ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ
ಶರಣ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಢೋಹರ ಕಕ್ಕಯ್ಯ ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿಯವರ ಜಯಂತಿ ಉತ್ಸವ ಫೆ. ೧೦ ರಂದು ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಡಳಿತ,…
Read More » -
Belagavi News
ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತಿತರ ಸುದ್ದಿಗಳು
ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸಂವಿಧಾನದ ಮೌಲ್ಯ ಹಾಗೂ ಅದರ ಆಶಯಗಳನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೆಳಗಾವಿಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ…
Read More » -
Politics
ಕರಾವಳಿಯಲ್ಲಿ ಕಮಲದ ಹೊಸ ಮೊಗ್ಗು ಅರಳಿಸ್ತಾರಾ ಮೋದಿ
*- ಲೋಕಸಭೆ ಅಖಾಡಕ್ಕೆ ಕಟೀಲ್ ಬದಲು ಬ್ರಿಜೇಶ್ ಚೌಟ, ಮಹೇಶ್ ವಿಕ್ರಮ್ ಹೆಗ್ಡೆ ಹೆಸರು ಚಾಲ್ತಿಗೆ* *- ಕುತೂಹಲ ಮೂಡಿಸಿದೆ BJP ನಡೆ; ಮಹೇಶ್ ವಿಕ್ರಮ್ ಹೆಗ್ಡೆಗೆ…
Read More »