Kannada NewsKarnataka NewsLatest

*ಎಸ್ ಪಿ ಉಮಾ ಪ್ರಶಾಂತ್ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೇಡಿ ಸಿಂಗಂ ಉಮಾ ಪ್ರಶಾಂತ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Home add -Advt

ಖಡಕ್ ಐಪಿಎಸ್ ಅಧಿಕಾರಿ ಎಂದೇ ಹೆಸರಾಗಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ನೂತನ ಎಸ್ ಪಿಯಾಗಿ ಹೆಚ್.ಟಿ.ಶೇಖರ್ ಅವರನ್ನು ನೇಮಕ ಮಾಡಲಾಗಿದೆ.

Related Articles

Back to top button