• Election News

    ಕೆಲವೇ ಹೊತ್ತಿನಲ್ಲಿ ಮಹಾಸ್ಫೋಟ!

    ಪ್ರಗತಿವಾಹಿನಿ ಸುದ್ದಿ, ನವದೆಹಲಿ: ದೇಶಾದ್ಯಂತ ನಡೆದಿರುವ ಲೋಕಸಭಾ ಚುನಾವಣೆ ಮತ ಎಣಿಕೆ ಇನ್ನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, 10 ಗಂಟೆಯ ಹೊತ್ತಿಗೆ ಟ್ರೆಂಡ್ ಗೊತ್ತಾಗಲಿದೆ. ದೇಶದ ಎಲ್ಲ…

    Read More »
  • Belagavi News

    ಜೂನ್ 8ರಂದು ಡಾ.ಪ್ರಭಾಕರ ಕೋರೆಗೆ ಸನ್ಮಾನ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಸಂಸ್ಥೆಯ ಚೇರಮನ್ ಆಗಿ ಸುದೀರ್ಘ 40 ವರ್ಷ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಜೂನ್ 8ರಂದು ಡಾ.ಪ್ರಭಾಕರ ಕೋರೆಯವರಿಗೆ ಸನ್ಮಾನ ನಡೆಯಲಿದೆ. ಕೆಎಲ್ಇ…

    Read More »
  • Kannada News

    ಒತ್ತಡದ ಬದುಕಿಗೆ ನೆಮ್ಮದಿಯ ಔಷಧಿ

    ಜಯಶ್ರೀ ಜೆ. ಅಬ್ಬಿಗೇರಿ, ಇಂಗ್ಲೀಷ್ ಉಪನ್ಯಾಸಕರು ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ನಮ್ಮ ಹಿಂದಿನ ಹಿರಿಯರು ಪಡುತ್ತಿದ್ದ ಶ್ರಮಜೀವನ ಈಗಿಲ್ಲ. ಆದರೂ ವರ್ಗ ವಯಸ್ಸು ಲಿಂಗಭೇದವನ್ನು ಲೆಕ್ಕಿಸದೇ ದಿನದಿಂದ ದಿನೇ…

    Read More »
  • Belagavi News

    ವೈ.ಎಸ್.ಕಾಗವಾಡ ನಿಧನ: ಡಾ.ಪ್ರಭಾಕರ ಕೋರೆ ಕಂಬನಿ

     ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಭಾಗ್ಯನಗರದ ಕೃಷಿ ಕಾಲನಿ ನಿವಾಸಿ, ಕೆಎಲ್‌ಇ ಸಂಸ್ಥೆಯ ಜನರಲ್ ಮ್ಯಾನೇಜರ್ ಆಗಿ ನಿವೃತ್ತಿ ಹೊಂದಿದ್ದ ವೈ.ಎಸ್.ಕಾಗವಾಡ ಅವರು ದಿನಾಂಕ ೧ ಜೂನ…

    Read More »
  • Education

    GITಯಲ್ಲಿ ಇಂಟರ್ನೆಟ್ ಆಫ್ ಥಿಂಗ್ಸ್ ಕುರಿತು 5 ದಿನಗಳ ಕಾರ್ಯಾಗಾರ ಯಶಸ್ವಿ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ  – ಕೆಎಲ್ಎಸ್ ಗೋಗಟೆ  ಇನ್ಸ್ಟಿಟ್ಯೂಟ್ ಆಫ್  ಟೆಕ್ನಾಲಜಿಯಲ್ಲಿ , ಎಲೆಕ್ಟ್ರಾನಿಕ್ಸ್  ಮತ್ತು  ಸಂವಹನ  ಇಂಜಿನಿಯರಿಂಗ್  ವಿಭಾಗವು ಟೆಕ್ಸಾಸ್  ಇನ್ಸ್ಟ್ರುಮೆಂಟ್ಸ್ ಯೂನಿವರ್ಸಿಟಿ  ಪಾಲುದಾರರಾದ  ಕೋಯಮತ್ತೂರಿನ  ಸ್ಟೆಪ್ ನಾಲೆಡ್ಜ್  ಸರ್ವೀಸಸ್ ಪ್ರೈವೇಟ್ ಲಿಮಿಟೆಡ್  ಅವರ ಸಹಯೋಗದೊಂದಿಗೆ  ಮೇ 21 ರಿಂದ…

    Read More »
  • Belagavi News

    ಜಿಆಯ್ ಟಿಯಲ್ಲಿ ಋತುಚಕ್ರದ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ  ಸಂವಾದ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಮ್ಸ್  ಬೆಳಗಾವಿಯ ವೈದ್ಯಾಧಿಕಾರಿ ಡಾ. ಅರ್ಪಿತಾ ಅವರು ಕೆಎಲ್ ಎಸ್ ಸಂಸ್ಥೆಯ ಜಿಐಟಿಯಲ್ಲಿ “ಋತು ಚಕ್ರದ ಆರೋಗ್ಯ ಮತ್ತು ನೈರ್ಮಲ್ಯ” ಕುರಿತು ಹೆಣ್ಣುಮಕ್ಕಳಿಗೆ ವಿಶೇಷ ಮಾಹಿತಿಯನ್ನು  ಒದಗಿಸಿ ಅವರ ಹಲವು  ಅನುಮಾನಗಳನ್ನ ಚರ್ಚೆ  ಮಾಡಿ ಸೂಕ್ತ ಸಲಹೆ ಸೂಚನೆಗಳನ್ನು  ನೀಡಿದರು. 100 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು  ವಿವಿಧ ಪೋಸ್ಟರ್…

    Read More »
  • Belagavi News

    ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ

    ​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರೇಬಾಗೇವಾಡಿ ಗ್ರಾಮದ ಶ್ರೀ ಸಾಯಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಮಂಡಲ ಪೂಜಾ ಹಾಗೂ ಆರತಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ,…

    Read More »
  • Election News

    ನಿಷೇಧಾಜ್ಞೆ ಜಾರಿ

    ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ ರ ನಿಮಿತ್ಯ ಬೆಳಗಾವಿ ನಗರದ ರಾಣಿ ಪಾರ್ವತಿದೇವಿ (ಆರ್.ಪಿ.ಡಿ) ಕಾಲೇಜು ತಿಲಕವಾಡಿ ಹಾಗೂ…

    Read More »
  • Education

    ಸಮಾಜದ ಒಳಿತಿಗಾಗಿ ಕೆಎಲ್ಇ ಸಂಸ್ಥೆಯ ಕಾರ್ಯ ಶ್ಲಾಘನೀಯ – ಉಪರಾಷ್ಟ್ರಪತಿ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನ್ಯಾಯ, ಸಮಾನತೆ, ಪಾರದರ್ಶಕತೆ, ಪ್ರಾಮಾಣಿಕತೆ  ಮತ್ತು ತ್ಯಾಗದ  ಮಾರ್ಗದರ್ಶಿ ತತ್ವಾದರ್ಶಗಳ  ಮೇಲೆ ಸಮಾಜವನ್ನು  ನಿರ್ಮಿಸಿದ ಕೆಎಲ್ಇ ಸಂಸ್ಥೆಯ ಸಪ್ತರ್ಶಿಗಳ ಕಾರ್ಯ ಇಂದು ದೇಶದ ಪ್ರಗತಿಯಲ್ಲಿ ಕಂಡು ಬರುತ್ತಿದೆ. ನಂಬಲಾಸಾಧ್ಯವಾದ ವೈದ್ಯಕೀಯ ಮೂಲಸೌಕರ್ಯಗಳನ್ನು ಕಲ್ಪಿಸಿರುವದು ಅತ್ಯಂತ ಶ್ಲಾಘನೀಯ. ಅದರಂತೆ ಗುಣಮಟ್ಟದ  ವೈದ್ಯಕೀಯ ಶಿಕ್ಷಣವನ್ನು ನೀಡುವಲ್ಲಿ ಬೋಧಕರ ಕೊಡುಗೆ ಅತ್ಯಂತ ಗಮನಾರ್ಹವಾಗಿದೆ. ಈ ಮಹಾನ್ ಸಂಸ್ಥೆ  ನಿರ್ಮಿಸುವಲ್ಲಿ ಸಂಸ್ಥಾಪಕರ ತ್ಯಾಗ ಸ್ಮರಣೀಯ. ಸಮಾಜದ ಒಳಿತಿಗಾಗಿ ಆಡಳಿತ ಮಂಡಳಿಯು ಒಳ್ಳೆಯ ಕಾರ್ಯ ಮಾಡುತ್ತಿದೆ ಎಂದು ಉಪರಾಷ್ಟ್ರಪತಿ ಜಗದೀಪ ಧನಕರ ಹೇಳಿದರು. ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ)ನ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ 14ನೇ ಘಟಿಕೋತ್ಸವ ಭಾಷಣ ಮಾಡಿದ ಅವರು,…

    Read More »
  • Belagavi News

    ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ ಕರೆ

    ಐಸಿಎಂಆರ್-ಎನ್.ಐ.ಟಿ.ಎಂ. ಸಂಸ್ಥಾಪನಾ ದಿನಾಚರಣೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪಾರಂಪರಿಕ ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದೇಶವನ್ನು ಮುಂಚೂಣಿಗೆ…

    Read More »
Back to top button