• Latest

    *ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಆರಂಭ*

    ರಾಯಣ್ಣನ ಇತಿಹಾಸ ಅರಿತು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕು: ಶಾಸಕ ಮಹಾಂತೇಶ ಕೌಜಲಗಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಣಿ ಕಿತ್ತೂರು ಚೆನ್ನಮ್ಮರನ್ನು ನೆನೆದರೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಿಸಲೇಬೇಕು.…

    Read More »
  • Karnataka News

    *ಡಿ.ಕೆ.ಶಿವಕುಮಾರ ಮೀಡಿಯಾ ಸ್ಕೂಲ್ ಆರಂಭಿಸಲು ತೀರ್ಮಾನಿಸಿದ್ದೇಕೆ? ಓದಿ* *ಅಂದು ಚಿನ್ನದ ಸರ ಅಡವಿಟ್ಟು ಹಣ ಪಾವತಿಸಿದ್ದೆ*

    *ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಸಿಎಂ ಡಿ.ಕೆ. ಶಿವಕುಮಾರ್* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* – “ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ…

    Read More »
  • Latest

    *ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*

    ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ- ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ, ಮೈಸೂರು : ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕುವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ…

    Read More »
  • Latest

    *ಮೂಢ ನಂಬಿಕೆಗೆ ಸೆಡ್ಡು: ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ*

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಫೆಬ್ರುವರಿ 15 ರಂದು ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು…

    Read More »
  • Belagavi News

    *ರೌಡಿ ಆನೆ ಸೆರೆ*

    ರೈತರಿಗೆ ತೊಂದರೆ ಕೊಡುತ್ತಿದ್ದ ಆನೆ ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಕಳೆದ ಎರಡು ತಿಂಗಳಿಂದ ಖಾನಾಪುರದ ಕರಂಬಳ ಚಾಪಗಾಂವ ಗ್ರಾಮಗಳ ಸುತ್ತ ರೈತರಿಗೆ…

    Read More »
  • National

    *Breaking News* *ತಿರುಪತಿಯಲ್ಲಿ ಕಾಲ್ತುಳಿತ: 6 ಭಕ್ತರ ಸಾವು*

    ಪ್ರಗತಿವಾಹಿನಿ ಸುದ್ದಿ, ತಿರುಪತಿ (ಆಂಧ್ರ ಪ್ರದೇಶ): ಬುಧವಾರ ರಾತ್ರಿ ತಿರುಪತಿ ತಿರುಮಲ ದೇವಸ್ಥಾನದ ಟಿಕೆಟ್ ಹಂಚಿಕೆ ವೇಳೆ ಕಾಲ್ತುಳಿತ ಸಂಭವಿಸಿದ್ದು, ಮಹಿಳೆ ಸೇರಿ 6 ಜನರು ಸಾವಿಗೀಡಾಗಿದ್ದಾರೆ.…

    Read More »
  • Latest

    *ಅಂಗನವಾಡಿ ಕೇಂದ್ರ ಅಭಿವೃದ್ಧಿ ಯೋಜನೆ ವಿಸ್ತರಣೆಗೆ ಟೊಯೋಟಾ ನಿರ್ಧಾರ*

    ರಾಮನಗರ ಜಿಲ್ಲೆಯ 400 ಹೊಸ ಅಂಗನವಾಡಿ ಕೇಂದ್ರಗಳಿಗೆ ಪ್ರಯೋಜನ ಒದಗಿಸುವ ದ್ದೇಶದಿಂದ ಅಂಗನವಾಡಿ ಅಭಿವೃದ್ಧಿ ಯೋಜನೆ ವಿಸ್ತರಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರಗತಿವಾಹಿನಿ ಸುದ್ದಿ, ರಾಮನಗರ : ಸಮಾಜ  ಸುಧಾರಣೆ ನಿಟ್ಟಿನಲ್ಲಿ ಸದಾ ಮುಂಚೂಣಿಯಲ್ಲಿ  ನಿಂತು ಕಾರ್ಯ ನಿರ್ವಹಿಸುತ್ತಿರುವ  ಟೊಯೋಟಾ  ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಸಂಸ್ಥೆಯು ಕರ್ನಾಟಕ  ಸರ್ಕಾರದ ಸಹಯೋಗದೊಂದಿಗೆ ನಡೆಸುತ್ತಿರುವ  ಟೊಯೋಟಾ ಅಂಗನವಾಡಿ ಅಭಿವೃದ್ಧಿ ಯೋಜನೆಯನ್ನು ವಿಸ್ತರಣೆ ಮಾಡುತ್ತಿರುವುದಾಗಿ ಘೋಷಿಸಿದೆ. ಆರಂಭಿಕ ಹಂತದಲ್ಲಿ 30 ಮಾದರಿ ಅಂಗನವಾಡಿ ಕೇಂದ್ರಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದ ಸಂಸ್ಥೆಯು ಆರ್ಥಿಕ 2023-24ರಲ್ಲಿ 150 ಕೇಂದ್ರಗಳನ್ನು ಅಭಿವೃದ್ಧಿಪಡಿಸಿತ್ತು. ಈ ಗೆಲುವಿನ ಹುಮ್ಮಸ್ಸಿನಲ್ಲಿ ಡಿಸೆಂಬರ್ 2024 ರಿಂದ ಮಾರ್ಚ್ 2026 ರವರೆಗೆ ರಾಮನಗರ ಜಿಲ್ಲೆಯ ಹೆಚ್ಚುವರಿ 400 ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ. ಈ ಯೊಜನೆಯ ಭಾಗವಾಗಿ ಟಿಕೆಎಂ ಸಂಸ್ಥೆಯು ಜನವರಿ 3ರಂದು 400 ಅಂಗನವಾಡಿಯ ಕಾರ್ಯಕರ್ತೆಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ರಾಮನಗರದ ಜಿಲ್ಲಾ ಪಂಚಾಯತ್ ಸಿಇಒ ದಿಗ್ವಿಜಯ್ ಬೋಡ್ಕೆ ಐಎಎಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ  ಎಸ್.ಸಿ.ಪದ್ಮರಾಜು ಹಾಜರಿದ್ದರು. ಈ ತರಬೇತಿ ಕಾರ್ಯಕ್ರಮದಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಆಧುನಿಕ ಶಿಕ್ಷಣ ತಂತ್ರಗಳು ಮತ್ತು ಸಾಧನಗಳ ಕುರಿತು ಶಿಕ್ಷಕರಿಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಮನಗರದ ಜಿಲ್ಲಾ ಪಂಚಾಯತ್ ಸಿಇಓ ದಿಗ್ವಿಜಯ್ ಬೋಡ್ಕೆ ಐಎಎಸ್ ಅವರು, “ಟೊಯೋಟಾ ಅಂಗನವಾಡಿ ಅಭಿವೃದ್ಧಿ ಯೋಜನೆಯಂತಹ ಮಹತ್ವದ ಯೋಜನೆಯ ಮೂಲಕ ನಮ್ಮ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯ ಅಚಲ ಬದ್ಧತೆಗೆ ನಾವು ಮೆಚ್ಚುಗೆ ಸೂಚಿಸುತ್ತಿದ್ದೇವೆ. ಮಕ್ಕಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಈ ಯೋಜನೆಯು ಅಂಗನವಾಡಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದಲ್ಲದೆ ಜಿಲ್ಲೆಯಾದ್ಯಂತ ಇರುವ ಅಂಗನವಾಡಿ ಶಿಕ್ಷಕರು ಮತ್ತು ಅಂಗನವಾಡಿ ಕೇಂದ್ರಗಳ ಬಲವರ್ಧನೆ ಮಾಡಲಿದೆ. ಟಿಕೆಎಂ, ಜಿಲ್ಲಾ ಪಂಚಾಯತ್, ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜನ ಸಮುದಾಯಗಳ ನಡುವಿನ ಈ ಸಹಭಾಗಿತ್ವವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಿಂದ ಹೇಗೆ ಅರ್ಥಪೂರ್ಣ  ಬದಲಾವಣೆ ಸಾಧಿಸಬಹುದು ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಯೋಜನೆಯ ಜೊತೆ ನಿಲ್ಲಲು ನಾವು ಹೆಮ್ಮೆಪಡುತ್ತೇವೆ ಮತ್ತು ರಾಮನಗರ ಜಿಲ್ಲೆಯ ಮಕ್ಕಳು ಮತ್ತು ಜನಜೀವನದಲ್ಲಿ ಬದಲಾವಣೆ ಉಂಟು ಮಾಡಲು ಎದುರು ನೋಡುತ್ತಿದ್ದೇವೆ” ಎಂದು ಹೇಳಿದರು. ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ನ ಹಿರಿಯ ಉಪಾಧ್ಯಕ್ಷ ಮತ್ತು ರಾಜ್ಯ ವ್ಯವಹಾರಗಳ ಮುಖ್ಯಸ್ಥ ಸುದೀಪ್ ಎಸ್ ದಳವಿ ಅವರು ಮಾತನಾಡಿ, “ಟೊಯೋಟಾ ಅಂಗನವಾಡಿ ಅಭಿವೃದ್ಧಿ ಯೋಜನೆಯನ್ನು ವಿಸ್ತರಿಸಲು ಮತ್ತು ಹೆಚ್ಚು ಮಕ್ಕಳು ಹಾಗೂ ಕುಟುಂಬಗಳಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಕೈಜೋಡಿಸಲು ನಾವು ಹೆಮ್ಮೆಪಡುತ್ತೇವೆ. ಅತ್ಯುತ್ತಮ ಅಂಗನವಾಡಿ ಶಿಕ್ಷಣ ಒದಗಿಸಲು ಮತ್ತು ಸಮಗ್ರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಸುಸ್ಥಿರ ವಾತಾವರಣಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ನಮ್ಮ ಸಂಪನ್ಮೂಲಗಳು ಮತ್ತು ಪರಿಣತಿಯನ್ನು ಬಳಸಿಕೊಳ್ಳಲು ಈ ಯೋಜನೆ ನಮಗೆ ಅನುವು ಮಾಡಿಕೊಡುತ್ತದೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಸಂಸ್ಥೆಯು ಶಿಕ್ಷಣವು ಅಭಿವೃದ್ಧಿಯ ಅಡಿಪಾಯವಾಗಿದೆ ಎಂದು ನಂಬುತ್ತದೆ. ಮಕ್ಕಳು ಇಷ್ಟಪಡುವ ಮೂಲಸೌಕರ್ಯ ಒದಗಿಸುವಿಕೆ, ನವೀನ ಬೋಧನಾ ವಿಧಾನಗಳು ಮತ್ತು ಶಿಕ್ಷಕರ ತರಬೇತಿಯ ಮೇಲೆ ಗಮನ ಕೇಂದ್ರೀಕರಿಸುವ ಮೂಲಕ ನಾವು ಮುಂದಿನ ಪೀಳಿಗೆಯು ಅವರ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮಾಡಲು ಕಾರ್ಯನಿರ್ವಹಿಸುತ್ತಿದ್ದೇವೆ. ಈ ಮೂಲಕ ಸಮುದಾಯ ಕಲ್ಯಾಣ ಮಾಡಲು ನಾವು ಬದ್ಧರಾಗಿದ್ದೇವೆ ಮತ್ತು ಮಕ್ಕಳಿಗೆ ಆರೋಗ್ಯಕರ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣ ಒದಗಿಸುತ್ತೇವೆ” ಎಂದು ಹೇಳಿದರು. ಟೊಯೋಟಾ ಅಂಗನವಾಡಿ ಅಭಿವೃದ್ಧಿ ಕಾರ್ಯಕ್ರಮವು ನಾಲ್ಕು ಅಂಶಗಳ ಮೂಲಕ ಬಾಲ್ಯ ಶಿಕ್ಷಣ ಒದಗಿಸುವ ಮತ್ತು ಆರೋಗ್ಯ ಸೇವೆ ಒದಗಿಸುವ ಕಾರ್ಯವನ್ನು ಮಾಡುತ್ತದೆ. ಈ ಯೋಜನೆಯು ಸೌಂದರ್ಯ, ಸುರಕ್ಷತೆ ಮತ್ತು ಕಾರ್ಯನಿರ್ವಹಣೆ ವಿಚಾರಗಳ ಮೇಲೆ ಗಮನ ಹರಿಸಿ ಅಂಗನವಾಡಿ ಕೇಂದ್ರಗಳನ್ನು ಸುರಕ್ಷಿತ, ಆಸಕ್ತಿದಾಯಕ ತಾಣವನ್ನಾಗಿಸುವ ಕಡೆಗೆ ಗಮನ ಹರಿಸುತ್ತದೆ. ನವೀನ ಪರಿಕರಗಳು, ಸ್ಥಳೀಯ ಸಾಮಗ್ರಿಗಳಿಂದ ತಯಾರಿಸಿದ ವಸ್ತುಗಳು ಮತ್ತು ಉತ್ತಮ ಅಭ್ಯಾಸ ಪುಸ್ತಕಗಳ ಮೂಲಕ ಉತ್ತಮ ಕೌಶಲ್ಯಗಳನ್ನು ಕಲಿಸಿ ಚಟುವಟಿಕೆ ಆಧಾರಿತ ಶಿಕ್ಷಣ ಒದಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರಿಗೆ ಸೂಕ್ತ ತರಬೇತಿ, 40-ಗಂಟೆಗಳ ಇಂಗ್ಲಿಷ್ ಕೋರ್ಸ್ ಮತ್ತು ವೃತ್ತಿಪರ ಬೆಳವಣಿಗೆಯ  ಸಮಗ್ರ ಕೈಪಿಡಿಯ ನೆರವು ನೀಡಲಾಗುತ್ತದೆ. ಮಕ್ಕಳಿಗೆ ಜಾಗೃತಿ ಕಾರ್ಯಕ್ರಮಗಳು, ಸಹಾಯಕರಿಗೆ ಅಡುಗೆ ತರಬೇತಿ ಮತ್ತು ತಾಜಾ, ಪೌಷ್ಟಿಕ  ಆಹಾರವನ್ನು  ಒದಗಿಸುವುದರ ಮೂಲಕ ಆರೋಗ್ಯ ಮತ್ತು ನೈರ್ಮಲ್ಯತೆ ಕಡೆಗೆ ಆದ್ಯತೆ ನೀಡಲಾಗುತ್ತದೆ.…

    Read More »
  • Karnataka News

    ಎಚ್ ಎಂ.ಪಿ.ವಿ ಬಗ್ಗೆ ಭಯ ಬೇಡ: ಸಿಎಂ ಸಿದ್ದರಾಮಯ್ಯ

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಎಚ್ ಎಂ.ಪಿ. ವೈರಾಣು ಬಗ್ಗೆ  ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ…

    Read More »
  • National

    *ಕೆಲವೇ ಹೊತ್ತಿನಲ್ಲಿ ದೆಹಲಿ ಚುನಾವಣೆ ಘೋಷಣೆ*

    ಪ್ರಗತಿವಾಹಿನಿ ಸುದ್ದಿ, ನವದೆಹಲಿ : ಭಾರೀ ಕುತೂಹಲ ಮೂಡಿಸಿರುವ ದೆಹಲಿ ವಿಧಾನ ಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್ ಆಗಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಚುನಾವಣೆ…

    Read More »
  • Karnataka News

    *ಆರ್ಥಿಕ ಸಹಾಯಕ್ಕೆ ಅಂಧರ ಸಂಸ್ಥೆ ಮನವಿ*

    ಪ್ರಗತಿವಾಹಿನಿ ಸುದ್ದಿ, ರಾಣೆಬೆನ್ನೂರು: ಅಂಧ ಮಕ್ಕಳಿಗಾಗಿ ಅಂಧರೇ ನಡೆಸುವ ಇಲ್ಲಿಯ ಅಂಧರ ಜೀವ ಬೆಳಕು ಸಂಸ್ಥೆಗೆ ನಗರ ಯೋಜನಾ ಪ್ರಾಧಿಕಾರ 8 ಗುಂಟೆ ಜಾಗ ಮಂಜೂರು ಮಾಡಿದ್ದು,…

    Read More »
Back to top button